ಬೆಳಗಾವಿ
ಬೆಳಗಾವಿ: ಉಪ ಅರಣ್ಯ ಸಂರಕ್ಷಣಾಧಿಕಾರಿಗಳಾದ ಶ್ರೀ ಎನ್.ಎ. ಕ್ರಾಂತಿ ಅವರ ನಿರ್ದೇಶದ ಮೇರೆಗೆ ಕಾಕತಿ ವಲಯದ ಭೂತರಾಮನಹಟ್ಟಿ ಅರಣ್ಯ ಪ್ರದೇಶದಲ್ಲಿ ತಡರಾತ್ರಿ ಅರಣ್ಯ ಇಲಾಖೆ ದಾಳಿ ನಡೆಸಿ, ಅಕ್ರಮವಾಗಿ ಕಡಿದು ಸಾಗಿಸಲಾಗುತ್ತಿದ್ದ ನಿಲಗಿರಿ ಮರಗಳ ಮಾಲನ್ನು ವಾಹನ ಸಮೇತ ಜಪ್ತಿ ಮಾಡಲಾಗಿದೆ.


WhatsApp us
ಅನಿಲ ಶೆಟ್ಟಿ ಉಪಸಂಪಾದಕರು:9241000555